ಪಠ್ಯದಲ್ಲಿ ಹೊಸ ವಿಷಯ ಸೇರ್ಪಡೆ : ಬೊಮ್ಮಾಯಿ

Webdunia
ಸೋಮವಾರ, 17 ಜನವರಿ 2022 (08:36 IST)
ಹೊಸ ಆಲೋಚನೆ ಹಾಗೂ ಉದ್ಯಮಶೀಲತೆಗೆ ಉತ್ತೇಜನ ಕೊಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಮುಂಬರುವ ವರ್ಷದಿಂದ ಈ ವಿಷಯಗಳು ಸೇರಿಸಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 
ಐಟಿಐ ಡಿಪ್ಲೋಮಾ ಕಾಲೇಜು ಉನ್ನತೀಕರಣ ಕೂಡ ಮಾಡುವ ಯೋಚನೆ ಇದೆ. ಶಾಲೆ ಕಾಲೇಜುಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆ, ವೈಜ್ಞಾನಿಕ ಚಿಂತನೆ ಅದಲ್ಲದೆ ನವ ಉದ್ಯಮಕ್ಕೆ ಭದ್ರ ಬುನಾದಿ ಹಾಕಬೇಕಾದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕೃಷಿ, ತೋಟಗಾರಿಕೆ, ರೇಷ್ಮೆ ಉದ್ಯಮ ಮುಂತಾದ ಕಡೆ, ಅತಿ ಹೆಚ್ಚು ಉದ್ಯೋಗ ಕೊಡುವ ರಂಗದಲ್ಲಿ ಸ್ಟಾರ್ಟ್ ಅಪ್ಗಳು ಬರಬೇಕು. ಅಲ್ಲಿ ಹೊಸ ಚಿಂತನೆ, ಹೊಸ ಕ್ರಾಂತಿ ಆಗಬೇಕು. ಸಾಮಾಜಿಕ ಜವಾಬ್ದಾರಿ ಇಟ್ಟುಕೊಂಡು ಶಿಕ್ಷಣ, ಆರೋಗ್ಯ ವಿಭಾಗದಲ್ಲಿ ಕೂಡ ಹೆಚ್ಚಿನ ಉತ್ತೇಜನ ಕೊಡಲಾಗುತ್ತದೆ.

ಹೆಣ್ಣು ಮಕ್ಕಳು ಹಾಗೂ ಮಕ್ಕಳ ಸಂಬಂಧಿಸಿದ ಯೋಜನೆಗಳು ಅತಿಹೆಚ್ಚು ತರುವ ಮೂಲಕ ಅದನ್ನು ಬಲಪಡಿಸುವ ಆಶಯ ಇದೆ ಎಂದು ಸಿಎಂ ಬೊಮ್ಮಾಯಿ ಈ ವೇಳೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ