ಅಧಿವೇಶನದ ಮೇಲೆ ಒಮಿಕ್ರಾನ್ ಕರಿನೆರಳು!

Webdunia
ಶುಕ್ರವಾರ, 17 ಡಿಸೆಂಬರ್ 2021 (09:34 IST)
ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಳದ ಚಳಿಗಾಲದ ಅಧಿವೇಶನ ಶುರುವಾಗಿ, ಪ್ರತಿ ಪಕ್ಷ ಕಾಂಗ್ರೆಸ್ ಸೇರಿದಂತೆ ಸ್ಥಳೀಯ ರೈತರು ಭಾರೀ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
 
ಇದನ್ನು ಕಂಡು ರಾಜ್ಯದ ಜನ ಆತಂಕದಿಂದ ನೋಡುವಂತಾಗಿದೆ. ಪ್ರತಿಭಟನೆ ಮಾಡುವುದು ಅವರವರ ಹಕ್ಕಾದರೂ ರಾಜ್ಯದ ಜನತೆ ಭೀತಿಗೊಳಗಾಗಿರುವುದು ಕೊರೊನಾ ಸೋಂಕಿನ ಕರಾಳತೆಯ ಹಿನ್ನೆಲೆಯಲ್ಲಿ.

ಆ ಪಾಟಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ, ತಾವುಂಟು ಮೂರು ಲೋಕವುಂಟು ಎಂಬಂತೆ ಪ್ರತಿಭಟನಾಕಾರರು ಗುಂಪುಗುಂಪಾಗಿ ಪ್ರತಭಟನೆಯಲ್ಲಿ ತೊಡಗಿದ್ದಾರೆ. ಮಾಸ್ಕ್ ಅಂತೂ ಯಾರೊಬ್ಬರ ಮೂಗಿನ ಮೇಲೂ ಇಲ್ಲವಾಗಿದೆ. ಇಂತಹ ಆತಂಕದ ಪರಿಸ್ಥಿತಿಯಿರುವಾಗಲೇ… ಒಮಿಕ್ರಾನ್ ಎಂಬ ಕೊರೊನಾದ ಹೊಸ ತಳಿ ತನ್ನ ಆಟವನ್ನು ಬೆಳಗಾವಿಯಲ್ಲಿಯೂ ಶುರುವಿಟ್ಟುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments