Webdunia - Bharat's app for daily news and videos

Install App

ಯುಪಿಯಲ್ಲಿ 60%ಗಿಂತ ಅಧಿಕ ಮತದಾನ

Webdunia
ಸೋಮವಾರ, 21 ಫೆಬ್ರವರಿ 2022 (08:10 IST)
ಲಖನೌ : ಪಂಜಾಬ್ ವಿಧಾನಸಭೆಯ ಎಲ್ಲ 117 ಕ್ಷೇತ್ರಗಳು ಹಾಗೂ ಉತ್ತರ ಪ್ರದೇಶ ವಿಧಾನಸಭೆಗೆ ಭಾನುವಾರ ನಡೆದ ಮೂರನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಪಂಜಾಬ್ನಲ್ಲಿ ಶೇ.64.27 ಹಾಗೂ ಉತ್ತರ ಪ್ರದೇಶದಲ್ಲಿ ಶೇ.60.08ರಷ್ಟು ಮತದಾನವಾಗಿದೆ.

ಅಮೃತಸರ ಪೂರ್ವ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹಾಗೂ ಶಿರೋಮಣಿ ಅಕಾಲಿ ದಳ (ಎಸ್ಎಡಿ) ವಿಕ್ರಮ್ ಸಿಂಗ್ ಮಜಿಥಿಯಾ ಅವರು ಭಾನುವಾರ ಮತಗಟ್ಟೆಯಲ್ಲಿ ಭೇಟಿಯಾಗಿದ್ದು, ಕೆಲ ಹೊತ್ತು ಉಭಯ ಕುಶಲೋಪರಿ ನಡೆಸಿದರು.

ಚುನಾವಣೆಗೂ ಮುನ್ನ ಉಭಯ ನಾಯಕರು ಪರಸ್ಪರ ವಾಗ್ದಾಳಿ ನಡೆಸಿದ್ದರೂ ಭೇಟಿ ವೇಳೆ ನಗುನಗುತ್ತಾ ಕುಶಲೋಪರಿ ನಡೆಸಿದರು. ನಗರದ ವರ್ಕಾ ಪ್ರದೇಶದಲ್ಲಿ ಮತದಾನ ಮಾಡಲು ತೆರಳಿದ್ದಾಗ ಇಬ್ಬರು ನಾಯಕರು ಭೇಟಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments