ಪೊಲೀಸ್ ಬಂದೋಬಸ್ತ್!

Webdunia
ಸೋಮವಾರ, 28 ಫೆಬ್ರವರಿ 2022 (07:08 IST)
ಶಿವಮೊಗ್ಗ : ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ.
 
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ.

ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಸ್ಕೂಲ್-ಕಾಲೇಜು ಎಂದಿನಂತೆ ಆರಂಭಗೊಳ್ಳಲಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆಯಾಗಲಿದ್ದು, ಇದರಿಂದ ವರ್ತಕರು, ನಿರಾಳರಾದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಸವರಾಜ ಬೊಮ್ಮಾಯಿ

ಹೋರಾಟಕ್ಕೆ ಮತ್ತೊಂದು ಹೆಸರು ಬಿಎಸ್‍ವೈ: ವಿಜಯೇಂದ್ರ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ವರುಣಾರ್ಭಟ

ಮತಗಟ್ಟೆ ಸಮೀಕ್ಷೆ ಉಲ್ಟಾ ಆಗಲಿದೆ: ಟಿಎಂಸಿಗೆ ಭರ್ಜರಿ ಜಯ ಖಚಿತ ಎಂದ ಮಮತಾ ಬ್ಯಾನರ್ಜಿ

Labour Day 2026: ನಾಳೆ ಬ್ಯಾಂಕುಗಳು, ಶಾಲೆಗಳು, ಕಚೇರಿಗಳು ತೆರೆದಿವೆಯೇ

ಮುಂದಿನ ಸುದ್ದಿ
Show comments