ಪೊಲೀಸ್ ಬಂದೋಬಸ್ತ್!

Webdunia
ಸೋಮವಾರ, 28 ಫೆಬ್ರವರಿ 2022 (07:08 IST)
ಶಿವಮೊಗ್ಗ : ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ.
 
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ.

ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಸ್ಕೂಲ್-ಕಾಲೇಜು ಎಂದಿನಂತೆ ಆರಂಭಗೊಳ್ಳಲಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆಯಾಗಲಿದ್ದು, ಇದರಿಂದ ವರ್ತಕರು, ನಿರಾಳರಾದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments