Webdunia - Bharat's app for daily news and videos

Install App

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಸಮಸ್ಯೆಗಳು ಉದ್ಭವಿಸಿದೆಯಾ? ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

Webdunia
ಭಾನುವಾರ, 27 ಮೇ 2018 (07:25 IST)
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸಿದೆ. ಆದರೆ ಸರಕಾರವೇ ಬಿದ್ದುಹೋಗುವ ಮಟ್ಟದಲ್ಲಿ ಏನಿಲ್ಲ. ಎಲ್ಲ ಸಮಸ್ಯೆಗಳು ಶೀಘ್ರವೇ ಶಮನವಾಗಲಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಕಾಂಗ್ರೆಸ್ ನಾಯಕರು ಅವರ ಹೈಕಮಾಂಡ್ ಭೇಟಿಗಾಗಿ ಹೊಸದಿಲ್ಲಿಗೆ ತೆರಳಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಅವರು ತೀರ್ಮಾನ ಕೈಗೊಂಡ ಬಳಿಕ ಮುಂದಿನ ಹಾದಿ ಸುಗಮವಾಗಲಿದೆ. ಸಂಪುಟವನ್ನು ವಿಸ್ತರಣೆ ಮಾಡಿ, ಖಾತೆಗಳನ್ನು ಹಂಚಿಕೆ ಮಾಡಬೇಕಾಗಿದೆ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಆತುರದ ಅಥವಾ ವಿಳಂಬದ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಅಧಿಕಾರಿಗಳು, ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments