Webdunia - Bharat's app for daily news and videos

Install App

ಮೋದಿ ವಿರುದ್ದ ಘೋಷಣೆ ಕೂಗಿ ವಿವಿಧ ದಲಿತ ಸಂಘಟನೆಗಳ ಪ್ರತಿಭಟನೆ

Webdunia
ಸೋಮವಾರ, 2 ಏಪ್ರಿಲ್ 2018 (16:50 IST)
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.
ಸುಪ್ರೀ ಕೋರ್ಟ್ ಕಾಯ್ದೆ ತಿದ್ದುಪಡಿ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಆಗ್ರಹಿಸಿ ಪ್ರತಿಭಟನೆ. ಇಡ್ಲೀ ವಡಾ ಅಚ್ಚಾ ಹೈ ನರೇಂದ್ರ ಮೋದಿ ಲುಚ್ಚಾ ಹೈ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದ ದಲಿತ ಮುಖಂಡರು.ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರಪತಿಗಳು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
 
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಲಿತ ಮುಖಂಡರು. ಒಂದು ವೇಳೆ ಕೇಂದ್ರ ಸರಕಾರ ಎಸ್‌ಸಿ ಮತ್ತು ಎಸ್‌ಟಿ ವಿರುದ್ಧ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ಮುಂದಿನ ಸುದ್ದಿ
Show comments