Webdunia - Bharat's app for daily news and videos

Install App

ರಾಜ್ಯಸಭಾ ಸಂಸದರು ಅಮಾನತು!

Webdunia
ಮಂಗಳವಾರ, 26 ಜುಲೈ 2022 (15:32 IST)
ನವದೆಹಲಿ : ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ ಅಮಾನತುಗೊಳಿಸಲಾಗಿದೆ.

ಸೋಮವಾರವಷ್ಟೇ 4 ಕಾಂಗ್ರೆಸ್ ಸಂಸದರು ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಕ್ಕಾಗಿ ಆಗಸ್ಟ್ 12ರ ವರೆಗೆ ಅಮಾನತುಗೊಂಡಿದ್ದರು. ಇದರ ಬೆನ್ನಲ್ಲೇ ಇಂದು 19 ಸಂಸದರನ್ನು ಅಮಾನತುಗೊಳಿಸಲಾಗಿದೆ.

ಇಂದು ಅಮಾನತುಗೊಂಡ ಸಂಸದರು ಸದನವನ್ನು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ 1 ಗಂಟೆಯ ಕಾಲ ಸದನವನ್ನು ಮುಂದೂಡಲಾಗಿತ್ತು.

ತೃಣಮೂಲ ಕಾಂಗ್ರೆಸ್ನ ಸುಶ್ಮಿತಾ ದೇವ್, ಮೌಸಮ್ ನೂರ್, ಶಾಂತಾ ಛೆಟ್ರಿ, ದೋಲಾ ಸೇನ್, ಸಂತಾನು ಸೇನ್, ಅಭಿ ರಂಜನ್ ಬಿಸ್ವರ್, ಎಂ.ಡಿ ನಾದಿಮುಲ್ ಹಕ್ ಅಮಾನತುಗೊಂಡಿದ್ದಾರೆ. 

ಟಿಆರ್ಎಸ್ನ ಎಂ ಹಮಮದ್ ಅಬ್ದುಲ್ಲಾ, ಡಿಎಂಕೆಯ ಎಸ್ ಕಲ್ಯಾಣಸುಂದರಂ, ಆರ್ ಗಿರಂಜನ್, ಎನ್.ಆರ್ ಇಲಾಂಗೋ, ಎಂ ಷಣ್ಮುಗಂ, ಕನಿಮೊಳಿ ಎನ್.ವಿ.ಎನ್ ಸೋಮು, ಸಿಪಿಐ ಪಕ್ಷ ಬಿ ಲಿಂಗಯ್ಯ ಯಾದವ್, ರವಿಹಂದ್ರ ವಡ್ಡಿರಾಜು, ದಾಮೋದರ ರಾವ್ ದಿವಕೊಂಡ – ಎ.ಎ ರಹೀಮ್, ವಿ ಶಿವದಾಸನ್, ಸಂತೋಷ್ ಕುಮಾರ್ ಪಿ ಅಮಾನತುಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments