Webdunia - Bharat's app for daily news and videos

Install App

ಪಡಿತರ ಕಾರ್ಡ್ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ : ಕೆಎಚ್ ಮುನಿಯಪ್ಪ

Webdunia
ಶನಿವಾರ, 5 ಆಗಸ್ಟ್ 2023 (08:54 IST)
ಬೆಂಗಳೂರು : ನೀತಿ ಸಂಹಿತೆ ಜಾರಿ ಹಿನ್ನೆಲೆ ರೇಷನ್ ಕಾರ್ಡ್ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮುನಿಯಪ್ಪ, ಹೊಸ ಪಡಿತರ ಕಾರ್ಡ್ ವಿತರಣೆ ಸಂಬಂಧ ಮಾಹಿತಿ ನೀಡಿದರು. ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ ಎಂದು ಹೇಳಿದರು.

ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂದು. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ. ಸುಮಾರು 556 ಕೋಟಿ ಹಣವನ್ನ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ. ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments