Webdunia - Bharat's app for daily news and videos

Install App

ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಎಸ್ ಆರ್ ಹಿರೇಮಠ ಆಕ್ರೋಶ

Webdunia
ಬುಧವಾರ, 2 ಮೇ 2018 (15:52 IST)
ದೇಶ ಸಂಪತ್ತನ್ನು ಕೊಳ್ಳೆ ಹೊಡೆದವನನ್ನ ಚಪ್ಪಲಿ ಇಡುವ ಸ್ಥಳ ದಲ್ಲಿ ಬಿಡಬೆಕು. ಸದಾ ಜೈಲಿನಲ್ಲೆ ಕೊಳೆಯ ಬೇಕಿದ್ದವನನ್ನ ಬಿಜೆಪಿ ಚುಣಾವಣೆ ಪ್ರಚಾರಕ್ಕೆ ಬಳಸಿಕೊಳ್ತಿರೊದು ಹಾಸ್ಯಸ್ಪದ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಉತ್ತರ ಕೊಡಬೇಕು ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್.ಆರ್.ಹಿರೇಮಠ್ ವಾಗ್ದಾಳಿ ನಡೆಸಿದ್ದಾರೆ. 
ಯಡಿಯೂರಪ್ಪ ಅವರನ್ನ ಸಿಎಂ ಕ್ಯಾಂಡಿಡೆಟ್ ಮಾಡಿದ್ದು ವಾಕರಿಕೆ ಬರುವಂತೆ ಆಗಿದೆ. ರೆಡ್ಡಿ ಇರುವದರಿಂದ 15 ಸ್ಥಾನ ಗೆಲ್ತಿವಿ ಎನ್ನುವ ಯಡಿಯೂರಪ್ಪ ಹೇಳಿಕೆ ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಆರೋಪಿಸಿದ್ದಾರೆ.  
 
ರಾಮುಲು 100 ಕೋಟಿ ಮನೆ ಕಟ್ಟಿದ್ದು ಹೊಲದಲ್ಲಿ ನಟ್ಟು ಕಡೆದು ಅಲ್ಲ. ಆನಂದಸಿಂಘ ಟಿಕೆಟ್ ಕೊಟ್ಟಿದ್ದು ಸಿಎಂ ಸಿದ್ದರಾಮಯ್ಯ ಮಾಡಿದ ಮಹಾ ತಪ್ಪು. ಅಕ್ರಮ ಗಣಿಗಾರಿಕೆಯಲ್ಲಿ ಆನಂದ ಸಿಂಗ್ ಹೆಸರಿದೆ ಎಂದು ಎಸ್.ಆರ್.ಹಿರೇಮಠ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments