ಶಬರಿಮಲೆ ದೇಗುಲ ಓಪನ್!

Webdunia
ಗುರುವಾರ, 4 ನವೆಂಬರ್ 2021 (10:32 IST)
ಕೊಚ್ಚಿ (.04) : ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ನ. 15 ರಿಂದ ಎರಡು ತಿಂಗಳು ತೀರ್ಥಯಾತ್ರೆಗಾಗಿ ತೆರೆಯಲಿದೆ ಎಂದು ದೇವಾಲಯದ ದೈನಂದಿನ ಕಾರ್ಯಚಟುವಟಿಕೆಗಳನ್ನು ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಬೋರ್ಡ್  ತಿಳಿಸಿದೆ.
ಈ ವೇಳೆ ಭಕ್ತಾದಿಗಳು ತಮ್ಮೊಂದಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು, ಜತೆಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ಆರ್ಟಿ-ಪಿಸಿಆರ್  ವರದಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಟಿಡಿಬಿ ತಿಳಿಸಿದೆ.
ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ದೇವಾಲಯವು ಬುಧವಾರ ಚಿತಿರಾ ಅಟ್ಟವಿಶೇಷ ಪೂಜೆಗಾಗಿ ಭಕ್ತಾದಿಗಳಿಗೋಸ್ಕರ ತೆರೆಯಲ್ಪಟ್ಟಿತ್ತು. ಪೂಜೆಯ ನಂತರ ರಾತ್ರಿ 9 ಘಂಟೆಗೆ ಮುಚ್ಚಲಾಯಿತು. ಭಕ್ತಾದಿಗಳನ್ನು ವರ್ಚುವಲ್ ಕ್ಯೂ ಬುಕಿಂಗ್  ವ್ಯವಸ್ಥೆಯ ಮೂಲಕ ಅನುಮತಿಸಲಾಗಬಹುದು ಎಂದು ಬೋರ್ಡ್  ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಹಿರಿಯ ಸಂಸದ ನಮಸ್ಕಾರ ಮಾಡಿದರೂ ಜೇಬಿನೊಳಗಿನಿಂದ ಕೈ ತೆಗೆಯದ ರಾಹುಲ್ ಗಾಂಧಿ: ಬಿಜೆಪಿ ಟೀಕೆ Video

Karnataka Weather: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments