Webdunia - Bharat's app for daily news and videos

Install App

ಗ್ರಾಹಕರ ಜೇಬಿಗೆ ಕತ್ತರಿ! ತರಕಾರಿ, ಹಣ್ಣುಗಳ ಬೆಲೆ ಏರಿಕೆ !

Webdunia
ಮಂಗಳವಾರ, 27 ಜೂನ್ 2023 (08:08 IST)
ಬೆಂಗಳೂರು : ಗ್ಯಾರಂಟಿಗಳ ಖುಷಿ ಬೆನ್ನಲ್ಲೇ ಜನಸಾಮಾನ್ಯನಿಗೆ ದರ ಏರಿಕೆ ಶಾಕ್ ಸಿಕ್ಕಿದೆ. ಒಂದೆಡೆ ವಿದ್ಯುತ್ ಶಾಕ್, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಶಾಕ್.

ತರಕಾರಿ ಅಂಗಡಿಗೆ ಹೋದ್ರೂ ಶಾಕ್, ದಿನಸಿ ಅಂಗಡಿಗೆ ಹೋದ್ರೂ ಶಾಕ್ ಮೇಲೆ ಶಾಕ್. ನಿತ್ಯ ಸೇವಿಸುವ ಆಹಾರ ಸಾಮಾಗ್ರಿಗಳುವಸ್ತುಗಳ ದರ ಗಗನಕ್ಕೇರುತ್ತಿದೆ. ತರಕಾರಿ, ಹಣ್ಣುಗಳು ಜೇಬು ಸುಡುತ್ತಿವೆ.

ಮುಂಗಾರು ಕೈ ಕೊಟ್ಟ ಪರಿಣಾಮ ತರಕಾರಿ ಬೆಲೆ ಏರಿಕೆ ಮತ್ತೊಂದು ಕಾರಣವಾಗಿದ್ದು, ಇರುವ ಅಲ್ಪಸ್ವಲ್ಪ ತರಕಾರಿಗೆ ಭಾರೀ ಬೇಡಿಕೆ ಬಂದಿದೆ.

ಟೊಮೊಟೋ 30 – 65 ರೂ.
ಬೀನ್ಸ್ 60 – 110 ರೂ.
ಕ್ಯಾರೆಟ್ 50 – 90 ರೂ.
ನವಿಲುಕೋಸು 35 – 70 ರೂ.
ಮೂಲಂಗಿ 25 – 49 ರೂ.
ನುಗ್ಗೆಕಾಯಿ 80 – 100 ರೂ.
ಬೀಟ್ರೂಟ್ 35 – 50 ರೂ.
ಹಸಿಮೆಣಸಿನಕಾಯಿ 95 – 115 ರೂ.
ಬೆಂಡೆಕಾಯಿ 30 – 54 ರೂ.
ಬೆಳ್ಳುಳ್ಳಿ 145 – 170 ರೂ.
ಶುಂಠಿ 120 – 200 ರೂ.
ಕರಿಬೇವು 50- 80 ರೂ.
ಕೊತ್ತಂಬರಿ 10 – 45 ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments