ರಾಹುಲ್ ಗಾಂಧಿಗೆ ದೂರಿದ್ದಕ್ಕೆ ಕೆಸಿ ವೇಣುಗೋಪಾಲ್ ಮೇಲೆ ಸಿದ್ದರಾಮಯ್ಯ ಕೆಂಡ?!

Webdunia
ಮಂಗಳವಾರ, 19 ಜೂನ್ 2018 (08:59 IST)
ಬೆಂಗಳೂರು: ಬಜೆಟ್ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಜತೆಗೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ತಮ್ಮ ವಿರುದ್ಧ ರಾಹುಲ್ ಗಾಂಧಿಗೆ ದೂರಿದ್ದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ ಎನ್ನಲಾಗಿದೆ.

ಬಜೆಟ್ ವಿಚಾರದಲ್ಲಿ ತಾವು ತಕರಾರು ತೆಗೆದಿರುವುದಾಗಿ ಹೈಕಮಾಂಡ್ ಮುಂದೆ ಹೇಳಿದ್ದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯ ಬಗ್ಗೆ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರ ಸಲಹೆ ಅಗತ್ಯವಿಲ್ಲ. ನೀವು ಮುಂದುವರಿಯಿರಿ ಎಂದಿದ್ದರು.

ಇದೇ ವಿಚಾರವಾಗಿ ಕೆಸಿ ವೇಣುಗೋಪಾಲ್ ಮೇಲೆ ಮುನಿಸಿಕೊಂಡ ಸಿದ್ದರಾಮಯ್ಯ ಚೆನ್ನಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments