ಸಿದ್ದರಾಮಯ್ಯ ಫಾರಿನ್ ಟೂರ್ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

Webdunia
ಸೋಮವಾರ, 3 ಸೆಪ್ಟಂಬರ್ 2018 (08:57 IST)
ಬೆಂಗಳೂರು: ಇಂದಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿಂದ ಮರಳಿದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಬೆಳಗಾವಿ ನಾಯಕ, ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರು ಸಚಿವ ಡಿಕೆ ಶಿವಕುಮಾರ್ ತಮ್ಮ ಜಿಲ್ಲೆಯ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ಭಿನ್ನಮತ ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಹೀಗಾಗಿ ಈ ಭಿನ್ನಮತ ಶಮನ ಮಾಡುವ ಹೊಣೆಗಾರಿಕೆ ಸಿದ್ದರಾಮಯ್ಯ ಹೆಗಲಿಗೇರಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಈ ಹೊಣೆಗಾರಿಕೆಯನ್ನು ಸಿದ್ದರಾಮಯ್ಯಗೆ ನೀಡಿದ್ದಾರೆ. ಆದರೆ ಯುರೋಪ್ ಪ್ರವಾಸದಿಂದ ಬಂದ ಮೇಲೆಯೇ ಈ ಭಿನ್ನಮತ ಶಮನ ಮಾಡಲು ಸಂಧಾನ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮರಳಿದ ಬಳಿಕ ಕಾಂಗ್ರೆಸ್‍ ನಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಎಎಲ್‌

Video: ಖರ್ಚಿಗೆ ಕೊಟ್ರೆ ಜಾಸ್ತಿ ದುಡ್ಡು ಬರೀತಿನಿ: ಓಪನ್ ಆಗಿ ಲಂಚ ಕೇಳಿದ ಫಾರೆಸ್ಟ್ ಆಫೀಸರ್

ಕಾಂಗ್ರೆಸ್ ನವರು ಸೋಲಿನ ಭಯದಿಂದ ಗ್ಯಾರಂಟಿ ರದ್ದಾಗುವ ಭಯ ಹುಟ್ಟಿಸುತ್ತಾರೆ: ಗೋವಿಂದ ಕಾರಜೋಳ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments