Webdunia - Bharat's app for daily news and videos

Install App

ಬಿಎಸ್ ಯಡಿಯೂರಪ್ಪ ಟ್ವೀಟ್ ಗೆ ಸಿದ್ದರಾಮಯ್ಯ ಎದಿರೇಟು

Webdunia
ಬುಧವಾರ, 3 ಅಕ್ಟೋಬರ್ 2018 (08:43 IST)
ಬೆಂಗಳೂರು: ದೆಹಲಿಯಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ನಿನ್ನೆ ಮಹಾರಾಷ್ಟ್ರದಲ್ಲಿ ಸೇವಾ ಗ್ರಾಮದಲ್ಲಿ ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಟ್ವಿಟರ್ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ದೇಶದ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನೋಡಿದರೆ 2008 ರಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಗೋಲಿಬಾರ್ ನಡೆಸಿದ ಘಟನೆ ನೆನಪಾಗುತ್ತದೆ. ರಾಫೆಲ್ ಹಗರಣ ಮತ್ತು ರೈತರ ಮೇಲೆ ಬಿಜೆಪಿಯ ಧೋರಣೆ ನೋಡಿದರೆ ಇವರದ್ದು ಪಕ್ಕಾ ರೈತ ವಿರೋಧಿ ಮತ್ತು ಸೈನಿಕ ವಿರೋಧಿ ಧೋರಣೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ಮಾತಾಡುವಾಗ ಮಧ್ಯೆ ಬಾಯಿ ಹಾಕ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ Video

ವರ್ಕ್ ಆಗದ ಎಸಿ, ದೆಹಲಿಯಿಂದ ಪುಣೆಗೆ ಹೊರಟಿದ್ದ ಸ್ಪ್ರೈಸ್‌ಜೆಟ್‌ನಲ್ಲಿ ಪ್ರಯಾಣಿಕರ ಪರಿಸ್ಥಿತಿ ಏನಾಯಿತು ನೋಡಿ, Video

ಇಂದು ಮಧ್ಯಾಹ್ನ 3 ಗಂಟೆಯಿಂದ ನಾಳೆ 3 ಗಂಟೆಯವರೆಗೆ…. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಬಂದ ಅಮಿತ್ ಶಾ Video

ಅಪಘಾತದಲ್ಲಿ ದನ ಸಾವು, ವೈದ್ಯ ಕಾರಿನಲ್ಲಿರುವಾಗಲೇ ಸಾರ್ವಜನಿಕರು ಏನ್ ಮಾಡಿದ್ರು ನೋಡಿ, Video

ನನ್ನ ಮಗು ಸೋಲಬಾರದು ಎಂದು ತಾಯಿ ಚಿಂಪಾಂಜಿ ಮಾಡಿದ್ದೇನು ನೋಡಿ

ಮುಂದಿನ ಸುದ್ದಿ
Show comments