‘ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ’- ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 26 ಮಾರ್ಚ್ 2018 (11:49 IST)
ಮೈಸೂರು :’ಜೆಡಿಎಸ್ ಪಕ್ಷ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ದಾರೆ.


ಮೈಸೂರಿನ ರಾಮಕೃಷ್ಣ ನಗರ ನಿವಾಸದಲ್ಲಿ ಸೋಮವಾರ (ಇಂದು) ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಈ ಹಿಂದೆ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿ ಸರ್ಕಾರ ನಡೆಸಿದ್ದಾರೆ. ಜೆಡಿಎಸ್ ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ’ ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments