ಗೈರಾಗುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಕಡೇ ಎಚ್ಚರಿಕೆ!

Webdunia
ಶನಿವಾರ, 7 ಜುಲೈ 2018 (09:09 IST)
ಬೆಂಗಳೂರು: ಸದನ ಕಲಾಪದಲ್ಲಿ ಭಾಗವಹಿಸದೇ ಉದಾಸೀನ ತೋರುತ್ತಿರುವ ಶಾಸಕರಿಗೆ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ.

ಪದೇ ಪದೇ ನೋಟಿಸ್ ನೀಡಿದರೂ ಸದನಕ್ಕೆ ಹಾಜರಾಗದ ಶಾಸಕರ ವಿರುದ್ಧ ಸ್ಪೀಕರ್ ಕೆಂಡಾಮಂಡಲರಾಗಿದ್ದು, ಹೀಗೇ ಮುಂದುವರಿದರೆ ಕೆಲಸ ಮಾಡಲು ಕಷ್ಟವಾಗುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ.

ಸದನದಲ್ಲಿ ಹಾಜರಿರದ ಸಚಿವರು, ಶಾಸಕರಿಗೆ ನೀವು ನೋವಾಗದಂತೆ ತಿಳಿಹೇಳಬೇಕು. ಒಂದು ವೇಳೆ ಗೈರು ಹಾಜರಾಗಲೇ ಬೇಕಿದ್ದರೆ ಪೂರ್ವಾನುಮತಿ ಪಡೆಯಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಮುಖ್ಯ ಸಚೇತಕರಿಗೆ ಸೂಚಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments