Webdunia - Bharat's app for daily news and videos

Install App

ಚುನಾವಣಾ ಪ್ರಚಾರದಿಂದ ಹಿಂದೆಸರಿದ ನಟ ಸುದೀಪ್

Webdunia
ಬುಧವಾರ, 9 ಮೇ 2018 (14:12 IST)
ಬೆಂಗಳೂರು : ರಾಜ್ಯ ಚುನಾವಣಾ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ರಾಜಕೀಯ ನಾಯಕರಾದ ರಾಜುಗೌಡ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಅವರ  ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಇದೀಗ ಅವರು ಇನ್ನು ಮುಂದೆ ಪ್ರಚಾರಕ್ಕೆ ಹೋಗಲ್ಲ ಎಂದು ಬಹಿರಂಗವಾಗಿ ಪತ್ರ ಬರೆದಿದ್ದಾರೆ.


ಸುದೀಪ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದು ಇದು  ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ‘ಸುದೀಪ್ ಅವರನ್ನ ನಾವು ನಟನಾಗಿ ಮಾತ್ರ ನೋಡಲು ಇಷ್ಟಪಡುತ್ತೇವೆ. ಆದ್ರೆ, ನೀವು ಅಭ್ಯರ್ಥಿಗಳ ಪರ ಪ್ರಚಾರ ಮಾಡೋಕೆ ಹೋಗಿದ್ದೀರಾ. ಇದು ತಪ್ಪು. ಹೀಗೆ ಮಾಡಬಾರದಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದ ಕಾರಣ ನಟ ಸುದೀಪ್ ಅವರು  ಇನ್ನು ಮುಂದೆ ಪ್ರಚಾರಕ್ಕೆ ಹೊಗಲ್ಲ ಎಂದು ಬಹಿರಂಗವಾಗಿ ಪತ್ರ ಬರೆದಿದ್ದಾರೆ.     


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments