ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಿಂದ ಹೊರಟ್ಟಿಗೆ ನೋಟಿಸ್‌!?

Webdunia
ಭಾನುವಾರ, 12 ಜೂನ್ 2022 (09:17 IST)
ಬೆಳಗಾವಿ : ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹೊತ್ತಿನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ನೋಟಿಸ್ ನೀಡಲಾಗಿದೆ.
 
ಪುಸ್ತಕವೊಂದರ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ, ಪರಿಷತ್ ಸಭಾಪತಿ ಪೀಠ ಚಿತ್ರ ಪ್ರಕಟಿಸಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಹೊರಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ. 

ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ʻಬಸವರಾಜ ಪಥʼಎಂಬ ಪುಸ್ತಕ ಪ್ರಕಟಿಸಿತ್ತು.

ಪುಸ್ತಕದ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ವಿವರಣೆ ಕೇಳಿ ಹೊರಟ್ಟಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆ ಬಂದರೆ ಈ ವ್ಯಕ್ತಿಗೆ ಕಿಸೆ ತುಂಬ ಹಣ, ಏನಿದು ಘಟನೆ, Video

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಹಾಲಿವುಡ್ ಆಕ್ಷನ್ ಮೂವಿ ಮೀರಿಸುವಂತಿದೆ ಈ ಖತರ್ನಾಕ್ ಕಳ್ಳರ ಎಟಿಎಂ ಕಳ್ಳತನದ ಟ್ರಿಕ್ video

ಸ್ಕೂಲ್ ಬಸ್‌ನಿಂದ ಇಳಿದು ರಸ್ತೆ ದಾಟಲು ಹೋದ ಬಾಲಕಿಗೆ ಡಿಕ್ಕಿ ಹೊಡೆದ ಸ್ಕೂಟರ್‌, Video

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಹಿಂಬದಿ ಸೀಟಿಗೆ ಬರುವಂತೆ ಸನ್ನೆ, ಬಸ್ ಕಂಡಕ್ಟರ್ ಅರೆಸ್ಟ್‌

ಮುಂದಿನ ಸುದ್ದಿ
Show comments