ನಾಳೆ ಬಂದ್ ಇಲ್ಲ : ಸಿಎಂ

Webdunia
ಗುರುವಾರ, 30 ಡಿಸೆಂಬರ್ 2021 (14:57 IST)
ಬೆಂಗಳೂರು : ಕನ್ನಡದ ರಕ್ಷಣೆಗೆ ಸರ್ಕಾರ ಯಾವತ್ತು ಬದ್ಧವಾಗಿದೆ. ಕನ್ನಡ ಸಂಘಟನೆ ನಾಳೆ ಕರೆ ಕೊಟ್ಟಿರುವ ಬಂದ್ನ್ನು ವಾಪಸ್ ತೆಗೆದುಕೊಂಡಿದೆ.

ನಾಳೆ ಬಂದ್ ಇಲ್ಲ. ಎಲ್ಲರೂ ಕೂಡ ಎಂದಿನಂತೆ ವ್ಯಾಪಾರ ವ್ಯವಹಾರಗಳನ್ನು ನಡೆಸಬಹುದು ಎಂದಿದ್ದಾರೆ.

ಕನ್ನಡ ಸಂಘಟನೆಯ ಮುಖಂಡರೊಂದಿಗೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಹಿರಿಯ ಕಟ್ಟಾಳು ವಾಟಾಳ್ ನಾಗರಾಜ್ ಬಂದ್ಗೆ ಕರೆ ಕೊಟ್ಟಿದ್ರು. ಮೊನ್ನೆ ಸಹ ನಾನು ವಾಟಾಳ್ ಜೊತೆ ಮಾತನಾಡಿದ್ದೆ.

ಇಂದು ನನ್ನ ಮನವಿಗೆ ಗೌರವ ಕೊಟ್ಟು ಬಂದ್ ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ ವ್ಯಾಪಾರ ವ್ಯವಹಾರಗಳಿಗೆ ಯಾವುದೇ ತೊಡಕಾಗುವುದಿಲ್ಲ. ಕನ್ನಡಿಗರ ಗಡಿ, ಕನ್ನಡಿಗರ ರಕ್ಷಣೆಗೆ ನಾವು ಯಾವತ್ತು ಸಿದ್ಧ. ಎಂಇಎಸ್ ಬಗ್ಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೇವೆ ಬಂದ್ ವಾಪಸ್ ಪಡೆದ ಎಲ್ಲರಿಗೂ ಧನ್ಯವಾದಗಳು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮುಂದಿನ ಸುದ್ದಿ
Show comments