Webdunia - Bharat's app for daily news and videos

Install App

ಮೂರನೇ ಅಲೆ: ಸರ್ಕಾರ ಏನೆಲ್ಲ ಸಿದ್ಧತೆ ನಡೆಸುತ್ತಿದೆ?

Webdunia
ಗುರುವಾರ, 2 ಡಿಸೆಂಬರ್ 2021 (09:50 IST)
ನಾವು ಈ ಸಂಗತಿಯನ್ನು ಪದೇಪದೆ ಚರ್ಚಿಸುತ್ತಿದ್ದೇವೆ. ಒಮೈಕ್ರಾನ್ ರೂಪಾಂತರಿಯನ್ನು ನಾವ್ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ.
ರಾಜ್ಯ ಕೊವಿಡ್ ಟಾಸ್ಕ್ ಫೋರ್ಸ್ ಚೇರ್ಮನ್ ಡಾ ದೇವಿಪ್ರಸಾದ್ ಶೆಟ್ಟಿ ಅದನ್ನೇ ಹೇಳಿದ್ದಾರೆ. ಅದು ಬೇರೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದರೆ, ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳ ಸರ್ಕಾರಗಳು ಸಾಧ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರುತ್ತಿವೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಯಾವ ಹಂತದಲ್ಲೂ ಎಚ್ಚರ ತಪ್ಪುವುದಿಲ್ಲ ಎಂಬ ಆಶ್ವಾಸನೆಯನ್ನು ಜನತೆಗೆ ನೀಡುತ್ತಲೇ ಇದ್ದಾರೆ.
ಅದಕ್ಕೆ ತಕ್ಕ ಹಾಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಕಾರ್ಯೋನ್ಮುಖಗೊಂಡು ಜನರಿಗೆ ಎಚ್ಚರದಿಂದಿರಲು, ಲಸಿಕೆ ಹಾಕಿಸಿಕೊಳ್ಳಲು ಆಗ್ರಹಿಸುತ್ತಿದೆ. ಮಂಗಳವಾರ ಬೆಂಗಳೂರಿನ ಐಕಾನಿಕ್ ಕೆ ಅರ್ ಮಾರ್ಕೆಟ್ನಲ್ಲಿ ವ್ಯಾಪಾರ ಮಾಡುವ ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಬಿ ಬಿ ಎಮ್ ಪಿಯ ಮಹಿಳಾ ಮಾರ್ಷಲೊಬ್ಬರು ಕೈಯಲ್ಲಿ ಧ್ವನಿವರ್ಧಕ ಹಿಡಿದು ಘೋಷಣೆ ಮಾಡುತ್ತಿದ್ದರು.
ಅವರು ಹೇಳುತ್ತಿರುವುದನ್ನು ಗಮನವಿಟ್ಟು ಕೇಳಿಸಿಕೊಳ್ಳಿ. ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳದವರಿಗೆ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುವ ಅವಕಾಶ ನೀಡಲಾಗದು ಅಂತ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments