Webdunia - Bharat's app for daily news and videos

Install App

ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ

Webdunia
ಬುಧವಾರ, 6 ಜುಲೈ 2022 (15:58 IST)
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಆಬ್ಬರ ಮುಂದುವರಿದಿದ್ದು ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ.
 
ಇಂದು ಮುಂಜಾನೆ ಮದೆನಾಡು ಸಮೀಪದ ಕರ್ತೋಜಿ ಬಳಿ ಗುಡ್ಡಕುಸಿತಾಗಿದ್ದು ಕೆಲ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಕೆಳಭಾದ ರಿಟೈನಿಂಗ್ ವಾಲ್ ಮಳೆಯ ಹೊಡೆತಕ್ಕೆ ಸ್ವಲ್ಪ ಪ್ರಮಾಣದಲ್ಲಿ ಉಬ್ಬಿದ ರಿಟೈನ್ ವಾಲ್, ಮದೆನಾಡು ಸಮೀಪದ ಕರ್ತೋಜಿ ಬಳಿಯ ಉಬ್ಬಿದ ರಸ್ತೆ ಹಾಗೂ ಗುಡ್ಡ ಕುಸಿದ ಪ್ರದೇಶಗಳಿಗೆ ಹಾಗೂ ಚಾಮುಂಡೇಶ್ವರಿ ನಗರದ ಅಪಾಯಕಾರಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡೇಶ್ವರಿ ನಗರಕ್ಕೆ ಭೇಟಿ ನೀಡಿದ ಶಾಸಕರು ಅಪಾಕಾರಿ ಮನೆಗಳನ್ನ ಸ್ಥಾಳಂತರಿಸುವಂತೆ ಹಾಗೂ ಯಾವುದೇ ಹೊಸ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಅಪಾಯಾಕಾರಿ ಮನೆಗಳಲ್ಲಿ ವಾಸವಿರುವ ಮನೆ ಮಂದಿ ಎಲ್ಲ ಬೇರೆಗೆ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments