Webdunia - Bharat's app for daily news and videos

Install App

ರೈಲು ದುರಂತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ!

Webdunia
ಬುಧವಾರ, 7 ಜೂನ್ 2023 (11:12 IST)
ಭುವನೇಶ್ವರ : ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
 

ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. 


ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments