Webdunia - Bharat's app for daily news and videos

Install App

ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Webdunia
ಮಂಗಳವಾರ, 22 ಫೆಬ್ರವರಿ 2022 (07:23 IST)
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.

ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ ಹಾಗು ಒಂದು ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments