Webdunia - Bharat's app for daily news and videos

Install App

ತಿಮ್ಮಪ್ಪನನ್ನೇ ಮುಚ್ಚಿದ ವರುಣ!

Webdunia
ಶುಕ್ರವಾರ, 19 ನವೆಂಬರ್ 2021 (19:42 IST)
ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಒಂದೇ ಸಮ ಮಳೆ ಸುರಿಯುತ್ತಿದೆ.
ತಿರುಮಲ ಬೆಟ್ಟದ ಶಿಖರದಲ್ಲಿರುವ ವೆಂಕಟೇಶ್ವರ ದೇವಸ್ಥಾನ ಎರಡು ದಿನಗಳ ಮಟ್ಟಿಗೆ ಮುಚ್ಚಲ್ಪಟ್ಟಿದ್ದು,
ಭಕ್ತರಿಗೆ ರವಿವಾರದವರಗೆ ದರ್ಶನ ಭಾಗ್ಯವಿಲ್ಲ. ತಿರುಪತಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ವೆಂಕಟೇಶ್ವರ ದೇವಸ್ಥಾನವು ಏಳು ಬೆಟ್ಟಗಳಿಂದ ಸುತ್ತುವರೆದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಏಳನೇ ಬೆಟ್ಟ ವೆಂಕಟಾದ್ರಿಯ ಶಿಖರದ ಮೇಲೆ ದೇಗುಲವಿರುವುದರಿಂದ ಮಳೆ ನೇರವಾಗಿ ದೇವಸ್ಥಾನದ ಮೇಲೆ ಸುರಿಯುತ್ತಿದೆ ಮತ್ತು ಗರ್ಭಗುಡಿಯೊಳಗೆ ನೀರು ಪ್ರವೇಶಿಸುತ್ತಿದೆ. ದೇವಸ್ಥಾನದ ಆವರಣವೆಲ್ಲ ಜಲಾವೃತಗೊಂಡಿರುವ ಕಾರಣ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧಿಕಾರಿಗಳು ಅದನ್ನು ಎರಡು ದಿನಗಳ ಮಟ್ಟಿಗೆ ಮುಚ್ಚುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಈ Video ನೋಡಲು ಗುಂಡಿಗೆ ಬೇಕು... ಕಾಡಿನ ಹೆದ್ದಾರಿಯಲ್ಲಿ ರಾತ್ರಿ ಕಾರು ನಿಲ್ಲಿಸಿ ನಿಂತಿದ್ದ ಮಹಿಳೆ ಮೇಲೆ ಹುಲಿ ಅಟ್ಯಾಕ್

Karnataka Weather: ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಇಂದು ಎಷ್ಟು ಗಂಟೆಗೆ ಮಳೆಯಾಗಲಿದೆ ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments