ದಿಡೀರ್ ಪತ್ರಿಕಾಗೋಷ್ಠಿ ನಡೆಸಿದ ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ

Webdunia
ಮಂಗಳವಾರ, 13 ಮಾರ್ಚ್ 2018 (11:54 IST)
ಬೆಂಗಳೂರು: ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ ಹುಬ್ಬಳ್ಳಿಯಲ್ಲಿ ದಿಡೀರ್ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ರಾಜ್ಯ ಸಭೆ ಟಿಕೆಟ್ ನೀಡದೇ ಇರುವುದಕ್ಕೆ ಅಸಮಾಧಾನದ ಕುರಿತಾಗಿ ಸ್ಷಷ್ಟನ ನೀಡಿದ್ದಾರೆ.

ಹಿಂದೆ ವಾಜಪೇಯಿ, ಅಡ್ವಾಣಿ ನನಗೆ ಸಚಿವ ಸ್ಥಾನ ನೀಡಲು ಸಿದ್ಧರಿದ್ದರು. ಆದರೆ ಪತ್ರಿಕೆ ಆರಂಭಿಸಲು ನಾನೇ ಕೈ ಬಿಟ್ಟೆ. ನಂತರ ಮೂರು ಬಾರಿ ಲೋಕಸಭೆಗೆ ಟಿಕೆಟ್ ನೀಡಿದ್ದರು. ಒಮ್ಮೆ ಎಂಎಲ್ ಸಿ ಟಿಕೆಟ್ ಕೊಟ್ಟಿದ್ದರು.

ಆದರೆ ಮೊನ್ನೆ ರಾಜ್ಯ ಸಭೆ ಚುನಾವಣೆಗೆ ನನಗೆ ಟಿಕೆಟ್ ಕೊಡುವುದಾಗಿ ಹೇಳಿ ಪೇಪರ್ ಸಿದ್ಧಪಡಿಸಲು ಹೇಳಿದ್ದರು. ಸ್ವತಃ ಬಿಎಸ್ ಯಡಿಯೂರಪ್ಪನವರೇ ಫೋನ್ ಮಾಡಿದ್ದರು. ನಾನಾಗಿ ಎಂದೂ ಬಿಜೆಪಿ ಟಿಕೆಟ್ ಬಯಸಲಿಲ್ಲ. ಅವರೇ ಕರೆದುಕೊಟ್ಟಿದ್ದರು. ಈ ಬಾರಿ ಅವರೇ ಕರೆದು ಕೊನೆಗೆ ಕೊಡಲಿಲ್ಲ ಎಂದು ವಿಜಯ್ ಸಂಕೇಶ್ವರ ಬಿಜೆಪಿ ಮೇಲೆ ತಮ್ಮ ಮುನಿಸು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments