ಬೆಂಗಳೂರಿಗರೇ ಎಚ್ಚರ !?

Webdunia
ಸೋಮವಾರ, 27 ಡಿಸೆಂಬರ್ 2021 (13:01 IST)
ಬೆಂಗಳೂರು : ನೈಟ್ ಕರ್ಫ್ಯೂ ವೇಳೆ ಸರ್ಕಾರದ ಗೈಡ್ಲೈನ್ಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು.

ಇಲ್ಲವಾದರೆ ಅವರ ಮೇಲೆ ದೂರು ದಾಖಲಿಸಲಾಗುವುದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಹತ್ತು ಗಂಟೆಯಿಂದ ಐದು ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ.

ಜೊತೆಗೆ ಯಾರಿಗೂ ಯಾವುದೇ ಪಾಸ್ ನೀಡಲಾಗುವುದಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಈಗಿರುವ ನಿಯಮಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ಈಗಾಗಲೇ ಸಂಬಂಧಪಟ್ಟ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಮಾಹಿತಿ ನೀಡಿದ್ದೇವೆ.

ಇವತ್ತು ಮತ್ತೊಮ್ಮೆ ಸಭೆ ಸೇರಿ ಪರಿಣಾಮಕಾರಿಯಾಗಿ ಜಾರಿ ಮಾಡಲು ತಿರ್ಮಾನ ಮಾಡುತ್ತೇವೆ. ಸರ್ಕಾರದ ಆದೇಶವನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ ಎಂದ ಅವರು ಜನರು ಗುಂಪು ಸೇರದೆ, ಮಾರ್ಗಸೂಚಿಯನ್ನು ಅನುಸರಿಸಿ ಎಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರು ಸಿಎಂ ಆದ್ರೂ ತಮಿಳುನಾಡಿನ ಕಾವೇರಿ ಕಿರಿಕ್ ನಿಲ್ಲಲ್ಲ: ಕರ್ನಾಟಕದ ವಿರುದ್ಧ ಹೊಸ ಆರೋಪ ಮಾಡಿದ ವಿಜಯ್

ಅಮ್ಮ ಫೋನ್ ಕೊಡು ಎಂದು ಐಫೋನ್ ಪಡೆದು ಮಗು ಮಾಡಿದ ಕೆಲಸಕ್ಕೆ ನೋಡುಗರ ಹೊಟ್ಟೆಗೇ ಬೆಂಕಿ ಬಿದ್ದಂತಾಗಿದೆ Video

Video, ಇಟಾಲಿ ಪ್ರಧಾನಿ ಮೆಲೋನಿ ಜತೆ ಮೋದಿ, ಮಾತಿನಲ್ಲಿ ನಿರತರಾಗಿದ್ದಾಗ ಜೈಶಂಕರ್ ಏನ್ ಮಾಡಿದ್ರು ನೋಡಿ

ಪದಚ್ಯುತಿಯಾಗಿದ್ದರೂ ಬಿಜೆಪಿಗೇ ಮತ ಹಾಕಿದ್ದು ಯಾಕೆ: ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಸ್ಪಷ್ಟನೆ ಇಲ್ಲಿದೆ

ಮುಂಬೈನ ವಿಶಾಖಾ ತಿಲ್ಕರ್ ಆತ್ಮಹತ್ಯೆ: ಎಲ್ಲೆಲ್ಲೂ ಸಿಸಿಟಿವಿ, ಮಾತಾಡೋ ಹಾಗಿಲ್ಲ, ಗಂಡನ ಕಿರುಕುಳದ ಇಂಚಿಂಚೂ ಬಯಲು

ಮುಂದಿನ ಸುದ್ದಿ
Show comments