Webdunia - Bharat's app for daily news and videos

Install App

ಹವಾಮಾನ ಇಲಾಖೆ : ರಾಜ್ಯಕ್ಕೆ ತಟ್ಟಲಿದೆ ಕೊರೆಯುವ ಚಳಿ

Webdunia
ಗುರುವಾರ, 19 ಜನವರಿ 2023 (09:07 IST)
ಬೆಂಗಳೂರು : ಈ ಬಾರಿ ಕಳೆದ ವರ್ಷಕ್ಕಿಂತಲೂ ಅಧಿಕ ಚಳಿಯಿದೆ. ಜನವರಿ ಕೊನೆಯವರೆಗೂ ಕೊರೆಯುವ ಚಳಿಯ ಎಫೆಕ್ಟ್ ತಟ್ಟಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಚಳಿಯಿದೆ. ಈಗಾಗಲೇ ರಾಜ್ಯದ ಜನ ಚಳಿಗೆ ಥಂಡಾ ಹೊಡೆದಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಅಥವಾ 10 ದಿನಗಳ ಕಾಲ ದಟ್ಟ ಮಂಜು ಇರಲಿದೆ.

ಇದರ ನಡುವೆ ಬೆಂಗಳೂರು ಹಾಗೂ ಸುತ್ತಮುತ್ತ ಸುಮಾರು 200 ಮೀ.ವರೆಗೆ ಶುಕ್ರವಾರ ವಿಪರೀತ ಮಂಜು ಇರಲಿದೆ. ಅದರಲ್ಲೂ ಯಲಹಂಕ, ಎಚ್ಎಎಲ್ ವಿಮಾನ ನಿಲ್ದಾಣ ಸುತ್ತಮುತ್ತ ಹೆಚ್ಚಿತ್ತು. ಹೀಗಾಗಿ ಗುರುವಾರ ಮಂಜು ಕವಿದ ವಾತಾವರಣದ ಮುನ್ನೆಚ್ಚರಿಕೆ ಕೊಡಲಾಗಿದೆ.

ಮಂಜಿನಲ್ಲಿ ಪ್ರಮುಖವಾಗಿ 3 ವಿಧಗಳಿವೆ. ಹಗುರ ಮಂಜು ಅಂದರೆ 800-500 ಮೀ.ವರೆಗೆ ಇರುತ್ತದೆ. 500-200 ಮೀ. ಇದ್ದರೇ ಅದನ್ನು ಮಧ್ಯಮ ಮಂಜು ಎನ್ನುತ್ತೇವೆ. 200 ಮೀ. ಕೆಳಗೆ ಹೋದರೆ ದಟ್ಟ ಮಂಜು ಎನ್ನುತ್ತೇವೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹಗುರ ಮತ್ತು ಮಾಧ್ಯಮ ಮಂಜನ್ನು ಕಾಣುತ್ತೇವೆ. ಆದರೆ ಈ ಬಾರಿ 200 ಮೀ. ಎಂದರೆ ದಟ್ಟ ಮಂಜಿನ ಮುನ್ಸೂಚನೆಯನ್ನು ಹವಾಮಾನ ತಜ್ಞ ಪ್ರಸಾದ್ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments