Webdunia - Bharat's app for daily news and videos

Install App

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವಿಸ್ತರಣೆ!

Webdunia
ಮಂಗಳವಾರ, 11 ಜನವರಿ 2022 (17:30 IST)
ಬೆಂಗಳೂರು : ರಾಜ್ಯದಲ್ಲಿ ಹತ್ತು ಹಲವು ಕಾರಣಗಳಿಂದ ಕೋವಿಡ್ ಸ್ಫೋಟ ಮುಂದುವರಿದಿದೆ. ಕಳೆದ 13 ದಿನಗಳಿಂದ ನಿರಂತರವಾಗಿ ಸೋಂಕು ಪ್ರಮಾಣ ಏರಿಕೆ ಆಗುತ್ತಿದೆ.
 
ಒಂದಿಷ್ಟು ಟಫ್ ರೂಲ್ಸ್ ಜಾರಿ ಮಾಡಿದ್ದರೂ, ಕೋವಿಡ್ ಸಮುದಾಯಕ್ಕೆ ಹಬ್ಬಿರುವ ಕಾರಣ ಸೋಂಕು ಸ್ಫೋಟ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಿತ್ಯದ ಕೇಸ್ ಕನಿಷ್ಟ 1.5 ಲಕ್ಷಕ್ಕೆ ಏರಿಕೆಯಾಗುವ ಸಂಭವ ಇದೆ.

ಹೀಗಾಗಿ ರಾಜ್ಯದಲ್ಲಿ ಜನವರಿ ಅಂತ್ಯದವರೆಗೂ ರಾಜ್ಯದಲ್ಲಿ ಈಗಿರುವ ನಿಯಮಗಳನ್ನೇ ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಖುದ್ದು ಮುಖ್ಯಮಂತ್ರಿಗಳು ಕೊರೋನಾ ಸೋಂಕಿತರಾಗಿದ್ದರೂ, ಸೋಂಕು ತಡೆ ನಿಟ್ಟಿನಲ್ಲಿ ತುರ್ತು ವರ್ಚೂವಲ್ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments