ವೀಕೆಂಡ್ ಕರ್ಫ್ಯೂ ನಲ್ಲಿ ಏನಿರುತ್ತೆ?

Webdunia
ಶುಕ್ರವಾರ, 7 ಜನವರಿ 2022 (08:06 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.
 
– ಹಾಲಿನ ಬೂತ್ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments