ನಿರ್ಮಲಾ ಬಜೆಟ್ 2021 ರಲ್ಲಿ ಇವರೇ ಟಾರ್ಗೆಟ್

Webdunia
ಸೋಮವಾರ, 1 ಫೆಬ್ರವರಿ 2021 (08:43 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿರುವ ಬಜೆಟ್ 2021 ರಲ್ಲಿ ಗ್ರಾಮೀಣ ಭಾಗದ ಬಡವರು ಮತ್ತು ರೈತರಿಗೆ ಬಂಪರ್ ಪ್ಯಾಕೇಜ್ ನಿರೀಕ್ಷಿಸಲಾಗಿದೆ.


ಕೊರೋನಾದಿಂದಾಗಿ ನಷ್ಟಕ್ಕೆ ಸಿಲುಕಿರುವ ಆರ್ಥಿಕತೆ ಸರಿದೂಗಿಸಲು ನಿರ್ಮಲಾ ಹಲವಾರು ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಆರ್ಥಿಕತೆ ಸರಿದಾರಿಗೆ ತರಲು ಗ್ರಾಮೀಣ ಭಾಗದ ಬಡವರು, ಕೈಗಾರಿಕೆಗಳು ಮತ್ತು ರೈತರಿಗೆ ಉತ್ತೇಜನ ನೀಡುವ ಪ್ಯಾಕೇಜ್ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೇ ಈ ದಿನದಿಂದ ಭಾರೀ ಮಳೆ

ಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನಾ ಪ್ರಾಣನೇ ಹೋಯಿತು

ಆರ್‌ಎಸ್‌ಎಸ್‌ ವಿರುದ್ಧ ಬಾಯ್ಬಿಟ್ಟ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್‌

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ